September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು.

ನಂತರ ಮಕ್ಕಳಲ್ಲಿ ತಮ್ಮ ಮನೆಯಲ್ಲಿರುವ ಎಲ್ಲಾ ಮತದಾರರು ಮತ ಹಾಕುವಂತೆ ತಿಳಿಸಲು ಹೇಳಲಾಯಿತು.
ವಿಶೇಷವಾಗಿ ಮಕ್ಕಳು ಅವರವರ ಸ್ನೇಹಿತರ ಮನೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ವಿನಂತಿಸಿ ಪತ್ರ ಬರೆದು ಪೋಸ್ಟ್ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ , ತಾ.ಪಂ.ಕಛೇರಿ ಅಧೀಕ್ಷಕ ಪ್ರಶಾಂತ್ ಜೈನ್ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಯೋಗೇಶ್. ಎಚ್.ಆರ್ ಹಾಗೂ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ , ಹಾಗೂ ಶಾಲಾ ಮುಖ್ಯೋಪಾಧ್ಯರು, ಶಿಕ್ಷಕವೃಂದ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!