25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
error: Content is protected !!