25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!