September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya
error: Content is protected !!