July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
error: Content is protected !!