September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya
error: Content is protected !!