23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
error: Content is protected !!