22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!