22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya
error: Content is protected !!