22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ,
ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಂಜುನಾಥ ರೈ, ಜೊತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ರವರನ್ನು ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು.


ಎ.15 ರಂದು ಸನ್ ರಾಕ್ ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Related posts

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!