23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್ ಮೇಲ್ಗಡೆ ತರಬೇತಿ ನೀಡಲಾಗುವುದು.

ತರಬೇತಿಯಲ್ಲಿ ಕಂಪ್ಯೂಟರ್ ಎಂಎಸ್ ವರ್ಡ್, ಎಮ್.ಎಸ್ ಪೈಂಟ್, ನುಡಿ ಹಾಗೂ ಕಲೆ ಮತ್ತು ಕರಕುಶಲಗಳಾದ ವಾರ್ಲಿ ಕಲೆ ಫ್ಯಾಬ್ರಿಕ್ ಪೇಂಟಿಂಗ್, ಬಾಟಲ್ ಆರ್ಟ್, ನಿಪ್ಪಾನ್ ಕಲೆ, ಗಾಜಿನ ಚಿತ್ರಕಲೆ, ಪುಷ್ಪಗುಚ್ಛ ಮತ್ತು ಹೂಮಾಲೆ, ಬ್ಯಾಗ್ ಮತ್ತು ಪರ್ಶ್
ಮೊಮೆಂಟೊ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.

ಆಸ್ತಕರು ಹೆಚ್ಚಿನ ಮಾಹಿತಿಗಾಗಿ 9353305190 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!