25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ.25 ಮತ್ತು 26 ರಂದು ನಡೆಯುವ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆಯನ್ನು ಮಾಜಿ ಪಂಚಾಯತ್ ಸದಸ್ಯರಾದ ಮಂಜುನಾಥ ಗುಡಿಗಾರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಕೂಟದಕಲ್ಲು ವಾರ್ಡ್ ನ ನೂತನ ಅಧ್ಯಕ್ಷರಾದ ಪ್ರಭಾಕರ ಗೌಡ ಮತ್ತು ಕೂಟದಕಲ್ಲು ವಾರ್ಡ್ ನ ಮಾಜಿ ಅಧ್ಯಕ್ಷರಾದ ಸುಂದರ ಗೌಡ ಮತ್ತು ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇದರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ರಮೇಶ್ ಗುಡಿಗಾರ್ ಮತ್ತು ಕಾರ್ಯದರ್ಶಿ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Related posts

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya
error: Content is protected !!