24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!