23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!