23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!