23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ ಬರವಣಿಗೆ ಕಮ್ಮಟ ಹಾಗೂ ಮಿಮಿಕ್ರಿ, ಜಾನಪದ ಗೀತೆಗಳ ಗಾಯನ ಪ್ರಾತ್ಯಕ್ಷಿಕೆ, ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಪೂಜ, ಪೂರ್ಣಶ್ರೀ, ಲಿಖಿತ ಮತ್ತು ಪ್ರಸಾದ್ ಶೆಟ್ಟಿ ಮುಂಡಾಜೆ ಇವರು ಆಗಮಿಸಿದ್ದರು.

ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಸುಮನ್ ಯು ಎಸ್, ಶ್ರೀಮತಿ ಕೋಕಿಲ ಮತ್ತು ಶ್ರೀಮತಿ ಚಿತ್ರಾ ರವರು ಉಪಸ್ಥಿತರಿದ್ದರು.
ಮಕ್ಕಳಿಂದಲೆ ಕಾರ್ಯಕ್ರಮವು ಪೂರ್ಣವಾಗಿ ಸಂಯೋಜಿಸಲ್ಪಟ್ಟಿತು.

Related posts

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!