25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!