25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
error: Content is protected !!