July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
error: Content is protected !!