30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!