25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ಇವರು ಮಾಹಿತಿಯನ್ನು ನೀಡಿದರು.

ಎಪ್ರಿಲ್ 26 ರಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕೆಂದು ಹಾಗೂ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವೆಂದು ತಿಳಿಸಲಾಯಿತು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya
error: Content is protected !!