July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya
error: Content is protected !!