ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya
error: Content is protected !!