30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya
error: Content is protected !!