September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!