23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya
error: Content is protected !!