July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!