July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!