23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ಎ.4 ರಿಂದ 8 ರ ವರೆಗೆ “ಪ್ರತಿಭಾ ಸಂಗಮ” ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಅವಧಿಯಲ್ಲಿ ಶಾಲೆಯಲ್ಲಿ ವಿಶೇಷವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ತರಗತಿಗಳಲ್ಲಿ ತೇರ್ಗಡೆ ಹೊಂದಿ ವಿವಿಧ ಸಾಂಸ್ಕೃತಿಕ ತರಗತಿಗಳಾದ ಸಂಗೀತ, ಭರತನಾಟ್ಯ, ಕರಾಟೆ ಹಾಗೂ ಯಕ್ಷಗಾನ ಅಭ್ಯಾಸ ನಡೆಸಿರುವ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನೀಡಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯಕ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya
error: Content is protected !!