July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ 5.45 ರಿಂದ ರಾತ್ರಿ 9.00 ರವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಮಂಗಳೂರು ಕದ್ರಿ ನೃತ್ಯ ಭಾರತಿ ಕಲಾಶ್ರೀ ಗುರು ಶ್ರೀಮತಿ ಗೀತಾ ಸರಳಾಯ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್, ಮಂಗಳೂರು ಕದ್ರಿ ನೃತ್ಯ ಭಾರತಿ ವಿದುಷಿ ರಶ್ಮಿ ಚಿದಾನಂದ್ ಭಾಗವಹಿಸಲಿದ್ದಾರೆ.

ಉಜಿರೆ ವಾಣಿಶ್ರೀ ನೃತ್ಯ ಕೇಂದ್ರದ ಶ್ರೀಮತಿ ಶಾಂತ ಪಡುವೆಟ್ನಾಯ ರಿಗೆ ನೃತ್ಯ ದೀಪ ಪ್ರಶಸ್ತಿ ಪ್ರದಾನ ನಡೆಯಲಿದೆಯೆಂದು ಅದ್ಯಕ್ಷೆ ವಿದುಷಿ ಕು.ಚೈತ್ರಾ ಎಮ್,ಉಪಾಧ್ಯಕ್ಷೆ ಮೀನಾಕ್ಷಿ ಜಿ ಭಟ್,ಗೌರವ ಸಲಹೆಗಾರ ಸುಬ್ರಹ್ಮಣ್ಯ ಪ್ರಸಾದ್ ತಿಳಿಸಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!