22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya
error: Content is protected !!