24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!