July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
error: Content is protected !!