September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!