25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ.


ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.
ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು. ಈ ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.
ತಿಂಗಳ ಹಿಂದೆ ಕಾಡಾನೆಗಳು ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಕಲ್ಮಂಜ,ಬೆಳಾಲು, ಗೇರುಕಟ್ಟೆ ಮೊದಲಾದ ಕಡೆ ಸಾಕಷ್ಟು ದಾಂಧಲೆ ನಡೆಸಿ ಉಪ್ಪಿನಂಗಡಿ ಭಾಗದಲ್ಲಿಯು ಪ್ರತ್ಯಕ್ಷವಾಗಿದ್ದು, ಇದೀಗ ಮತ್ತೆ ಕಾಡಾನೆ ಉಪಟಳ ಈ ಭಾಗಗಳಲ್ಲಿ ಕಾಣಿಸಿಕೊಂಡಿದೆ.

Related posts

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!