25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ತಾಲೂಕು ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಶೇಖರ್ ಕುಕ್ಕೇಡಿ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಕುವೆಟ್ಟು ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಶ್ರೀನಿವಾಸ ಕಿಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ , ಬ್ಲಾಕ್ ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಂದಾನ ಭಂಡಾರಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಗ್ರಾಮ ಪಂಚಾಯತ್ ಉಸ್ತುವಾರಿ ಅರವಿಂದ ಜೈನ್. ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ಅನೂಪ್ ಬಂಗೇರ, ಕುವೆಟ್ಟು ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!