24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5 ರಂದು ಹೃದಯಾಘಾತದಿಂದ ‍ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.


ಮೃತರು ಪತ್ನಿ ಲಕ್ಷ್ಮಿ , ಇಬ್ಬರು ಪುತ್ರಿಯರು , ಓರ್ವ ಪುತ್ರ ‍ಹಾಗೂ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya
error: Content is protected !!