ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

Updated on:

ಕೊಯ್ಯೂರು : ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5 ರಂದು ಹೃದಯಾಘಾತದಿಂದ ‍ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.


ಮೃತರು ಪತ್ನಿ ಲಕ್ಷ್ಮಿ , ಇಬ್ಬರು ಪುತ್ರಿಯರು , ಓರ್ವ ಪುತ್ರ ‍ಹಾಗೂ ಬಂಧು -ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!