38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ಇವರು ಮಾಹಿತಿಯನ್ನು ನೀಡಿದರು.

ಎಪ್ರಿಲ್ 26 ರಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕೆಂದು ಹಾಗೂ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವೆಂದು ತಿಳಿಸಲಾಯಿತು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!