25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!