25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು ಮೋದಿಯವರ ಸಾಧನೆಯ ಪಟ್ಟಿ ಮಾಡಿದ್ದಾರೆ.

ಹೀಗೆ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲೂ ಬಿಜೆಪಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡಲಾಗಿದೆ.

Related posts

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya
error: Content is protected !!