25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು ಮೋದಿಯವರ ಸಾಧನೆಯ ಪಟ್ಟಿ ಮಾಡಿದ್ದಾರೆ.

ಹೀಗೆ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲೂ ಬಿಜೆಪಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡಲಾಗಿದೆ.

Related posts

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!