September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು ಮೋದಿಯವರ ಸಾಧನೆಯ ಪಟ್ಟಿ ಮಾಡಿದ್ದಾರೆ.

ಹೀಗೆ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲೂ ಬಿಜೆಪಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡಲಾಗಿದೆ.

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
error: Content is protected !!