30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya
error: Content is protected !!