ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Leave a Comment

error: Content is protected !!