25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
error: Content is protected !!