July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya
error: Content is protected !!