23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!