25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!