23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
error: Content is protected !!